24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಇವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಿತು.


ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಹಿರಿಯ ಸದಸ್ಯರಾದ ಬಿ. ಎಸ್. ಕುಲಾಲ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ ಮಾಜಿ ಶಾಸಕ ಕೆ. ವಸಂತ ಬಂಗೇರರ ರಾಜಕೀಯ ಜೀವನ, ಸಾಧನೆ, ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಪತ್ರಕರ್ತರ ಸಂಘದ ಜೊತೆ ಅವರಿಗಿದ್ದ ಆತ್ಮೀಯತೆ ಮೊದಲಾದ ವಿಷಯಗಳ ಕುರಿತು ಮಾತನಾಡಿ, ನುಡಿ ನಮನ ಸಲ್ಲಿಸಿದರು.

ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು ಹಾಜರಿದ್ದರು.
ಕಾಯ೯ದಶಿ೯ ಗಣೇಶ್ ಶಿಲಾ೯ಲು ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.

Related posts

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!