July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಇವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಿತು.


ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಹಿರಿಯ ಸದಸ್ಯರಾದ ಬಿ. ಎಸ್. ಕುಲಾಲ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ ಮಾಜಿ ಶಾಸಕ ಕೆ. ವಸಂತ ಬಂಗೇರರ ರಾಜಕೀಯ ಜೀವನ, ಸಾಧನೆ, ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಪತ್ರಕರ್ತರ ಸಂಘದ ಜೊತೆ ಅವರಿಗಿದ್ದ ಆತ್ಮೀಯತೆ ಮೊದಲಾದ ವಿಷಯಗಳ ಕುರಿತು ಮಾತನಾಡಿ, ನುಡಿ ನಮನ ಸಲ್ಲಿಸಿದರು.

ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು ಹಾಜರಿದ್ದರು.
ಕಾಯ೯ದಶಿ೯ ಗಣೇಶ್ ಶಿಲಾ೯ಲು ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!