23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆಯು ಮೇ 17 ರಂದು ಜುಮಾ ನಮಾಜು ಬಳಿಕ ಬಟ್ಲಡ್ಕ ಜಮಾಅತ್ ಗೌರವಾಧ್ಯಕ್ಷರಾದ ಬಹು! ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಸುಲೈಮಾನ್. ಪಿ, ಪ್ರ.ಕಾರ್ಯದರ್ಶಿಯಾಗಿ ಅಬ್ಬಾಸ್. ಬಿ, ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್.ಪಿ ಮತ್ತು ಹಮೀದ್. ಎಮ್, ಕೋಶಾಧಿಕಾರಿಯಾಗಿ ಇಸುಬು ಪಿ, ಸದಸ್ಯರುಗಳಾಗಿ ಅಬೂಬಕ್ಕರ್ ಬಿ., ಆದಂ ಪಿ, ಅಬ್ದುಲ್ ಖಾದರ್ ಡಿ, ಹಬೀಬ್ ಪಿ, ರಫೀಕ್ ಪಿ, ಸೈಫ್ ಬಿ, ರಹೀಂ ಬಿ, ಇಸ್ಮಾಯಿಲ್ ಬಿ, ಆಯ್ಕೆಯಾದರು.

ಜಮಾಅತ್ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಯವರು ಸ್ವಾಗತಿಸಿದರು. ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಮಿತಿಯ ಜೊತೆಕಾರ್ಯದರ್ಶಿ ರಹೀಂ ಬಟ್ಲಡ್ಕ ಮಂಡಿಸಿದರು.

    Related posts

    ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

    Suddi Udaya

    ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

    Suddi Udaya

    ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

    Suddi Udaya

    ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

    Suddi Udaya

    ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

    Suddi Udaya

    ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

    Suddi Udaya
    error: Content is protected !!