September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆಯು ಮೇ 17 ರಂದು ಜುಮಾ ನಮಾಜು ಬಳಿಕ ಬಟ್ಲಡ್ಕ ಜಮಾಅತ್ ಗೌರವಾಧ್ಯಕ್ಷರಾದ ಬಹು! ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಸುಲೈಮಾನ್. ಪಿ, ಪ್ರ.ಕಾರ್ಯದರ್ಶಿಯಾಗಿ ಅಬ್ಬಾಸ್. ಬಿ, ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್.ಪಿ ಮತ್ತು ಹಮೀದ್. ಎಮ್, ಕೋಶಾಧಿಕಾರಿಯಾಗಿ ಇಸುಬು ಪಿ, ಸದಸ್ಯರುಗಳಾಗಿ ಅಬೂಬಕ್ಕರ್ ಬಿ., ಆದಂ ಪಿ, ಅಬ್ದುಲ್ ಖಾದರ್ ಡಿ, ಹಬೀಬ್ ಪಿ, ರಫೀಕ್ ಪಿ, ಸೈಫ್ ಬಿ, ರಹೀಂ ಬಿ, ಇಸ್ಮಾಯಿಲ್ ಬಿ, ಆಯ್ಕೆಯಾದರು.

ಜಮಾಅತ್ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಯವರು ಸ್ವಾಗತಿಸಿದರು. ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಮಿತಿಯ ಜೊತೆಕಾರ್ಯದರ್ಶಿ ರಹೀಂ ಬಟ್ಲಡ್ಕ ಮಂಡಿಸಿದರು.

    Related posts

    ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

    Suddi Udaya

    ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

    Suddi Udaya

    ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

    Suddi Udaya

    ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

    Suddi Udaya

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

    Suddi Udaya

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

    Suddi Udaya
    error: Content is protected !!