24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

ಗುರುವಾಯನಕೆರೆ : ಸಿ ಬಿ ಎಸ್ ಸಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್ ಎ ಗೆ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಲ್ಲಿಸಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅಕ್ಷಯ್ ಗೆ ಶಾಲು ಹೊದಿಸಿ, ಹಾರ ಹಾಕಿ, ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಯ್ ನ ತಂದೆ ಶೇಖರ್ ಗೌಡ , ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಕೀರ್ತಿನಿಧಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಸ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್, ವಿಭಾಗ ಮುಖ್ಯಸ್ಥರಾದ ಪ್ರಸನ್ನ ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!