ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

ಗುರುವಾಯನಕೆರೆ : ಸಿ ಬಿ ಎಸ್ ಸಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್ ಎ ಗೆ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಲ್ಲಿಸಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅಕ್ಷಯ್ ಗೆ ಶಾಲು ಹೊದಿಸಿ, ಹಾರ ಹಾಕಿ, ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಯ್ ನ ತಂದೆ ಶೇಖರ್ ಗೌಡ , ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಕೀರ್ತಿನಿಧಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಸ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್, ವಿಭಾಗ ಮುಖ್ಯಸ್ಥರಾದ ಪ್ರಸನ್ನ ಉಪಸ್ಥಿತರಿದ್ದರು.

Related posts

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya
error: Content is protected !!