July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

ಗುರುವಾಯನಕೆರೆ : ಸಿ ಬಿ ಎಸ್ ಸಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್ ಎ ಗೆ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಲ್ಲಿಸಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅಕ್ಷಯ್ ಗೆ ಶಾಲು ಹೊದಿಸಿ, ಹಾರ ಹಾಕಿ, ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಯ್ ನ ತಂದೆ ಶೇಖರ್ ಗೌಡ , ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಕೀರ್ತಿನಿಧಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಸ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್, ವಿಭಾಗ ಮುಖ್ಯಸ್ಥರಾದ ಪ್ರಸನ್ನ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya
error: Content is protected !!