September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಮಚ್ಚಿನ: ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಮಚ್ಚಿನ ಗ್ರಾಮದ ಹಲವಾರು ಕಡೆಗಳಲ್ಲಿ ಚರಂಡಿಗಳ ಹೂಳೆತ್ತದೆ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಹಲವಾರು ಕಡೆಗಳಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿ ನೀರು ಸಂಚರಿಸಲಾಗದೆ ರಸ್ತೆಯಲ್ಲಿ ಹರಿಯುವಂತಾಗಿದೆ. ಬಳ್ಳಮಂಜ ಪಣಕಜೆ ನೂತನ ರಸ್ತೆಯ ಬದಿಯ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ, ಚರಂಡಿಗಳ ಹೂಳು ತೆರವುಗೊಳಿಸಿದಷ್ಟೇ ರಸ್ತೆಗಳು ಉಳಿಯಲು ಸಾಧ್ಯ ಹಾಗೂ ಅಪಾಯಕಾರಿ ಮರಗಳ ತೆರವು ಕಾರ್ಯವು ನಡೆಯಬೇಕಾಗಿದೆ. ಅನಾಹುತಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya
error: Content is protected !!