23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ : ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ಇದರ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ, ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಮೇ19ರಂದು ಅಪರಾಹ್ನ 3.00 ರಿಂದ ಬೆಳ್ತಂಗಡಿ “ಪಿನಾಕಿ ಹಾಲ್,” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ಜರುಗಲಿದೆ.

ಮುಮ್ಮೇಳದಲ್ಲಿ ನಮ್ಮ ಕಲಾವಿದರಾಗಿ ಹಾಡುಗಾರಿಕೆ ಪ್ರಸಿದ್ಧ ಯಕ್ಷಗಾನ ಭಾಗವತರು ಶ್ರೀಮತಿ ಕಾವ್ಯಶ್ರೀ ಆಜೇರು, ಪ್ರವಚನವನ್ನು ಕಾರ್ಕಳ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮುನಿರಾಜ ರೆಂಜಾಳ, ಚೆಂಡೆ ಶ್ರೀ ಶ್ರೀಪತಿ ನಾಯಕ್ ಆಜೇರು. ಮದ್ದಳೆ ಶ್ರೀ ಚಂದ್ರಶೇಖರ ಗುರುವಾಯನಕೆರೆ ನಡೆಸಲಿದ್ದಾರೆ ಎಂದು ಶಾಂತಿಶ್ರೀ ಜೈನ ಮಹಿಳಾ ಸಮಾಜ ಅಧ್ಯಕ್ಷೆ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ತಿಳಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya
error: Content is protected !!