July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ : ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ಇದರ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ, ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಮೇ19ರಂದು ಅಪರಾಹ್ನ 3.00 ರಿಂದ ಬೆಳ್ತಂಗಡಿ “ಪಿನಾಕಿ ಹಾಲ್,” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ಜರುಗಲಿದೆ.

ಮುಮ್ಮೇಳದಲ್ಲಿ ನಮ್ಮ ಕಲಾವಿದರಾಗಿ ಹಾಡುಗಾರಿಕೆ ಪ್ರಸಿದ್ಧ ಯಕ್ಷಗಾನ ಭಾಗವತರು ಶ್ರೀಮತಿ ಕಾವ್ಯಶ್ರೀ ಆಜೇರು, ಪ್ರವಚನವನ್ನು ಕಾರ್ಕಳ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮುನಿರಾಜ ರೆಂಜಾಳ, ಚೆಂಡೆ ಶ್ರೀ ಶ್ರೀಪತಿ ನಾಯಕ್ ಆಜೇರು. ಮದ್ದಳೆ ಶ್ರೀ ಚಂದ್ರಶೇಖರ ಗುರುವಾಯನಕೆರೆ ನಡೆಸಲಿದ್ದಾರೆ ಎಂದು ಶಾಂತಿಶ್ರೀ ಜೈನ ಮಹಿಳಾ ಸಮಾಜ ಅಧ್ಯಕ್ಷೆ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!