27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್. ಎಮ್. ಗಾರ್ಡನ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಬಂಗೇರರ ಅಭಿಮಾನಿಗಳ ಸಭೆಯು ಮೇ 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ನಡೆಯಿತು.


ಬಂಗೇರರ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ ಇಳಂತಿಲ ಕಾರ್ಯಕ್ರಮದ ಬಗ್ಗೆ ತಿಳಿಸಿ ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ಜಿ. ಪ. ಮಾಜಿ ಉಪಾಧ್ಯಕ್ಷ ಧರಣೇ0ದ್ರ ಕುಮಾರ್, ಅಭಿಮಾನಿ ಬಳಗದ ಎನ್. ಲಕ್ಷ್ಮಣ ಗೌಡ ಇಂದಬೆಟ್ಟು, ಬಂಗೇರರ ಪುತ್ರಿಯರಾದ ಪ್ರೀತೀತಾ ವಿಜೇತ್, ಬಿನುತಾ ಬಂಗೇರ, ಅಳಿಯ ಧರ್ಮವಿಜೇತ್, ಕೆ. ವಸಂತ ಬಂಗೇರ ಅಭಿಮಾನಿಗಳು, ಹಿತೈಷಿಗಳು ಹಾಜರಿದ್ದರು.

Related posts

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya
error: Content is protected !!