25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ವೇಣೂರು ಸಮೀಪದ ಉಳ್ತೂರು ಮಸೀದಿಯಲ್ಲಿ ನಾಲ್ಕು ವರ್ಷಗಳಿಂದ ಸಾದಾತ್ ತಂಙಳ್ ರವರ ನೇತೃತ್ವದಲ್ಲಿ ಅವರ ತಾಯಿಯ ಸೆಯ್ಯಿದತ್ ಹಲೀಮ ಬೀವಿ ಅವರ ಹೆಸರಿನಲ್ಲಿ ಸ್ಥಾಪಿಸಿದ ನೂರುಲ್ ಹುದಾ ದರ್ಸ್ ಇದರ ವಿದ್ಯಾರ್ಥಿಗಳ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಲಹೆಗಾರರರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಹಾಗೂ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಅದ್ಯಕ್ಷರಾಗಿ ರಾಫಿಹ್ ಬುಳ್ಳೆರಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಸಿನಾನ್ ಕಳಂಜಿಬೈಲ್, ಕೋಶಾಧಿಕಾರಿಯಾಗಿ ಸುಹೈಲ್ ಕೊಡಗು, ಉಪಾಧ್ಯಕ್ಷರಾಗಿ ಜುಬೈರ್ ಸಕಲೇಶಪುರ , ಜೊತೆ ಕಾರ್ಯದರ್ಶಿಯಾಗಿ ಅಫ್ರೀದ್ ಪುಂಜಾಲಕಟ್ಟೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು

ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜ್ಮಲ್ ಸ್ವಾಗತಿಸಿ , ಸಿನಾನ್ ವಂದಿಸಿದರು.

Related posts

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya
error: Content is protected !!