July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ವೇಣೂರು ಸಮೀಪದ ಉಳ್ತೂರು ಮಸೀದಿಯಲ್ಲಿ ನಾಲ್ಕು ವರ್ಷಗಳಿಂದ ಸಾದಾತ್ ತಂಙಳ್ ರವರ ನೇತೃತ್ವದಲ್ಲಿ ಅವರ ತಾಯಿಯ ಸೆಯ್ಯಿದತ್ ಹಲೀಮ ಬೀವಿ ಅವರ ಹೆಸರಿನಲ್ಲಿ ಸ್ಥಾಪಿಸಿದ ನೂರುಲ್ ಹುದಾ ದರ್ಸ್ ಇದರ ವಿದ್ಯಾರ್ಥಿಗಳ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಲಹೆಗಾರರರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಹಾಗೂ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಅದ್ಯಕ್ಷರಾಗಿ ರಾಫಿಹ್ ಬುಳ್ಳೆರಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಸಿನಾನ್ ಕಳಂಜಿಬೈಲ್, ಕೋಶಾಧಿಕಾರಿಯಾಗಿ ಸುಹೈಲ್ ಕೊಡಗು, ಉಪಾಧ್ಯಕ್ಷರಾಗಿ ಜುಬೈರ್ ಸಕಲೇಶಪುರ , ಜೊತೆ ಕಾರ್ಯದರ್ಶಿಯಾಗಿ ಅಫ್ರೀದ್ ಪುಂಜಾಲಕಟ್ಟೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು

ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜ್ಮಲ್ ಸ್ವಾಗತಿಸಿ , ಸಿನಾನ್ ವಂದಿಸಿದರು.

Related posts

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!