March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!