26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!