25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
error: Content is protected !!