26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya
error: Content is protected !!