ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya
error: Content is protected !!