25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

ನ್ಯಾಯತರ್ಪು : ಇಲ್ಲಿನ ಕೊರೆಜಂಡ ಮನೆ ಆನಂದ ಗೌಡ ಎಂಬುವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಗೆ ಹಾನಿ ಉಂಟಾಗಿದೆ.

ಮೇ.18 ರ ಸಂಜೆ ಬಾರಿ ಸಿಡಿಲಿನ ಅಬ್ಬರದ ಹೊಡೆತಕ್ಕೆ ಮನೆಯ ಗೋಡೆ, ಸಿಮೆಂಟ್ ಕಂಬಗಳು ಬಿರುಕು ಬಿಟ್ಟಿದ್ದು, ಮನೆಯ ವಿದ್ಯುತ್ ವಯರಿಂಗ್ ಕಿತ್ತು ಹೋಗಿದೆ. ಮನೆ ಪಕ್ಕದಲ್ಲಿರುವ ದನಗಳ ಹಟ್ಟಿ ಮುಂಭಾಗದಲ್ಲಿ ಧರೆಗೆ ಸಿಡಿಲು ಬಡಿದು ಮಣ್ಣು ಜರಿದು ಬಿದ್ದಿದೆ.

ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಕೆ.ಭೇಟಿ ನೀಡಿ ಸಂಬಂಧಿಸಿದ ಇಲಾಖೆಗೆ ಹಾಗೂ ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

Related posts

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya
error: Content is protected !!