ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ( 72ವ) ರವರು ಇಂದು (ಮೇ 19) ಬೆಳಗ್ಗೆ ನಿಧನರಾಗಿರುತ್ತಾರೆ.

ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನಬಸದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಓರ್ವ ಪುತ್ರ ದೀಪಕ್ , ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!