26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya
error: Content is protected !!