July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!