ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!