23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!