April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

ನ್ಯಾಯತರ್ಪು : ಇಲ್ಲಿನ ಕೊರೆಜಂಡ ಮನೆ ಆನಂದ ಗೌಡ ಎಂಬುವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಗೆ ಹಾನಿ ಉಂಟಾಗಿದೆ.

ಮೇ.18 ರ ಸಂಜೆ ಬಾರಿ ಸಿಡಿಲಿನ ಅಬ್ಬರದ ಹೊಡೆತಕ್ಕೆ ಮನೆಯ ಗೋಡೆ, ಸಿಮೆಂಟ್ ಕಂಬಗಳು ಬಿರುಕು ಬಿಟ್ಟಿದ್ದು, ಮನೆಯ ವಿದ್ಯುತ್ ವಯರಿಂಗ್ ಕಿತ್ತು ಹೋಗಿದೆ. ಮನೆ ಪಕ್ಕದಲ್ಲಿರುವ ದನಗಳ ಹಟ್ಟಿ ಮುಂಭಾಗದಲ್ಲಿ ಧರೆಗೆ ಸಿಡಿಲು ಬಡಿದು ಮಣ್ಣು ಜರಿದು ಬಿದ್ದಿದೆ.

ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಕೆ.ಭೇಟಿ ನೀಡಿ ಸಂಬಂಧಿಸಿದ ಇಲಾಖೆಗೆ ಹಾಗೂ ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

Related posts

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya
error: Content is protected !!