July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

ಕಾಪಿನಡ್ಕ: ಬಳೆಂಜ ಗ್ರಾಮದ ಕಾಪಿನಡ್ಕ ಎಂಬಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮೇ 19ರಂದು ಮುಂಜಾನೆ ಸಂಭವಿಸಿದೆ.

ಕಾರು ಬೆಂಗಳೂರು ಕಡೆಯವರದ್ದು ಎನ್ನಲಾಗುತ್ತಿದೆ. ಕಾಪಿನಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಧರೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಇದ್ದರೆನ್ನಲಾಗಿದೆ. ಕಾರಿನ ಎದುರು ಭಾಗ ನುಜ್ಜುಗುಜ್ಜು ಆಗಿದೆ. ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಬೆಳ್ತಂಗಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ.

Related posts

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ- ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya
error: Content is protected !!