July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ( 72ವ) ರವರು ಇಂದು (ಮೇ 19) ಬೆಳಗ್ಗೆ ನಿಧನರಾಗಿರುತ್ತಾರೆ.

ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನಬಸದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಓರ್ವ ಪುತ್ರ ದೀಪಕ್ , ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
error: Content is protected !!