25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
error: Content is protected !!