ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಖಂಡಿಸಿದ್ದಾರೆ.

ಈ ಬಂಧನವನ್ನು ನೋಡುವಾಗ ನಮ್ಮ ತಾಲೂಕಿನಲ್ಲಿ ತಮ್ಮ ಸ್ವಾರ್ಥದ ರಾಜಕಾರಣಕ್ಕಾಗಿ ಬೆಳ್ತಂಗಡಿಯಲ್ಲಿ ಅಶಾಂತಿ, ದ್ವೇಷದ ವಿಷ ಬೀಜ ಬಿತ್ತುವ ಕಾರ್ಯಕ್ಕೆ ರಾಜಕಾರಣಿಗಳು ಕೈ ಹಾಕಿದ ಹಾಗೇ ಅಜ್ಜಿ, ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ನೈಜ ರಾಜಕಾರಣ ಮಾಡಿ ಎಂದು ಒತ್ತಾಯ ಮಾಡುತ್ತಾ ಇದ್ದೇನೆ, ಸುಂದರ, ನವ ಬೆಳ್ತಂಗಡಿಗೆ ಕಳಂಕ ತರುವ ಕೆಲಸ ಕಾರ್ಯವನ್ನು ಯಾರೂ ಮಾಡಬೇಡಿ, ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಬಂದೇ ಬರುತ್ತೆ, ನಮ್ಮ ಪರಿವಾರದ ಕಾರ್ಯಕರ್ತನ ಬಂಧನಕ್ಕೆ ನಾವೆಲ್ಲರೂ ಒಟ್ಟಾಗಿ ಖಂಡಿಸುತ್ತೇವೆ.

Related posts

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya
error: Content is protected !!