July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

ಬೆಳ್ತಂಗಡಿ: ಮೇ 21ರಂದು ನಡೆಯಲಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಗುರುವಾಯನಕೆರೆಗೆ ಬಂದು ಇಲ್ಲಿನ ಎಫ್.ಎಂ ಗಾರ್ಡನ್ ನಲ್ಲಿ ನಡೆಯುವ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.

Related posts

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!