25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಏಕಾಏಕಿ ಮೇ 18ರಂದು ಮಧ್ಯರಾತ್ರಿ ಮನೆಯಿಂದ ಬಂಧಿಸಿರುವುದರ ವಿರುದ್ಧ ಇಂದು (ಮೇ20) ಬೆಳಿಗ್ಗೆ 11.30 ರಿಂದ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ತಿಳಿಸಿದೆ.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya
error: Content is protected !!