23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಏಕಾಏಕಿ ಮೇ 18ರಂದು ಮಧ್ಯರಾತ್ರಿ ಮನೆಯಿಂದ ಬಂಧಿಸಿರುವುದರ ವಿರುದ್ಧ ಇಂದು (ಮೇ20) ಬೆಳಿಗ್ಗೆ 11.30 ರಿಂದ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ತಿಳಿಸಿದೆ.

Related posts

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!