ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಏಕಾಏಕಿ ಮೇ 18ರಂದು ಮಧ್ಯರಾತ್ರಿ ಮನೆಯಿಂದ ಬಂಧಿಸಿರುವುದರ ವಿರುದ್ಧ ಇಂದು (ಮೇ20) ಬೆಳಿಗ್ಗೆ 11.30 ರಿಂದ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ತಿಳಿಸಿದೆ.

Related posts

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!