30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!