September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!