September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಸ್ಸು ಕೆಟ್ಟು ನಿಂತಾ ಪರಿಣಾಮ ನೂರಾರು ವಾಹನಗಳು ಫುಲ್ ಟ್ರಾಫಿಕ್ ಜಾಮ್ ಯಾಗಿದ್ದು ಇದರ ಮದ್ಯ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಸಹಾ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಪರದಾಡುವಂತಾಯಿತು.

ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ವಿಷಯ ತಿಳಿದ ಹೈವೇ ಪೆಟ್ರೋಲ್ ನ ಎ.ಎಸ್.ಐ ಶಶಿ ಮತ್ತು ಪೊಲೀಸ್ ವಾಹನ ಚಾಲಕ ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಹಾಸ ಪಟ್ಟರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya
error: Content is protected !!