September 6, 2026
ಧಾರ್ಮಿಕ

ತುಳು ಚಿತ್ರರಂಗದ ಖ್ಯಾತ ನಟ ಅರವಿಂದ್ ಬೋಳಾರ್ ಸುಯ೯ ದೇವಸ್ಥಾನಕ್ಕೆ ಭೇಟಿ


ಬೆಳ್ತಂಗಡಿ: ತುಳು ಚಿತ್ರರಂಗದ ತುಳುನಾಡ ಮಾಣಿಕ್ಯ ಎಂದೇ ಪ್ರಖ್ಯಾತಿಯಾಗಿರುವ, ಅರವಿಂದ್ ಬೋಳಾರ್ ಇವರು ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯಕ್ಕೆ ಇಂದು ಮೇ 20ರಂದು ಭೇಟಿ ನೀಡಿದರು.

ಮಗಳ ವಿವಾಹದ ಕುರಿತು,ಮಣ್ಣಿನ ಹರಕೆ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು, ಜೊತೆಗೆ ಅರವಿಂದ್ ಬೋಳಾರ್ ಅವರ ಪತ್ನಿ ಹಾಗೂ ನವವಿವಾಹಿತ ದಂಪತಿಗಳು ಪಾಲ್ಗೊಂಡಿದ್ದರು.

Related posts

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾ‌ರ್ ಭೇಟಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

25 ಕಾಜೂರು ಮಖಾಂ ಉರೂಸ್ ಸಮಾರೋಪ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya
error: Content is protected !!