25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು.

ಕಾರ್ಯಕ್ರಮವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ದೀಪ ಬೇಳಗಿಸುವ ಮುಖಾಂತರ ಕಾರ್ಯಕ್ರಮ ಪ್ರಾರಂಭಗೂಂಡಿತ್ತು.

ಈ ಸಂದರ್ಭದಲ್ಲಿ ಸಮಾಜದ ಹೀರಿಯರು ನಿವೃತ ಆರಣ್ಯಧಿಕಾರಿ ಸೀತಾರಾಮ ಹೆಗ್ಡೆ ಕುತ್ಯಾರು, ಮಾಳವ ಯಾನೆ ಮಲ್ಲನ ಸಮಾಜದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ , ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ ,ಮಾಳವ ಯಾನೆ ಮಲ್ಲವ ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ ಅಲ್ಲಾಟಬೈಲು , ಕೋಶಾಧಿಕಾರಿ ಲೀಲಾಧರ ಬಂಗಾಡಿ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya
error: Content is protected !!