September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು.

ಕಾರ್ಯಕ್ರಮವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ದೀಪ ಬೇಳಗಿಸುವ ಮುಖಾಂತರ ಕಾರ್ಯಕ್ರಮ ಪ್ರಾರಂಭಗೂಂಡಿತ್ತು.

ಈ ಸಂದರ್ಭದಲ್ಲಿ ಸಮಾಜದ ಹೀರಿಯರು ನಿವೃತ ಆರಣ್ಯಧಿಕಾರಿ ಸೀತಾರಾಮ ಹೆಗ್ಡೆ ಕುತ್ಯಾರು, ಮಾಳವ ಯಾನೆ ಮಲ್ಲನ ಸಮಾಜದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ , ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ ,ಮಾಳವ ಯಾನೆ ಮಲ್ಲವ ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ ಅಲ್ಲಾಟಬೈಲು , ಕೋಶಾಧಿಕಾರಿ ಲೀಲಾಧರ ಬಂಗಾಡಿ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!