24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 2024 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಸದರಿ ಸಂಸ್ಥೆಯಲ್ಲಿ ಲಭ್ಯವಿರುವ ವೃತ್ತಿಗಳಾದ 1) M.R.A.C (Refrigeration and  Air Conditioning  Technician) 2) Fitter  ಮತ್ತು ಉದ್ಯೋಗ ಯೋಜನೆಯಡಿಯ ಎರಡು ವೃತ್ತಿಗಳಾದ  1) Mechanic Electric Vehicle  ಮತ್ತು 2) Industrial Robotics and Digital Manufacturing Technician ವೃತ್ತಿಗಳಿಗೆ ಮೇ 20 ರಿಂದ ಜೂ. 3 ರವರೆಗೆ ಇಲಾಖಾ ವೆಬ್ ಸೈಟ್: WWW.cite.karnataka.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ಜೂ.03 ಆಗಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಮೂಲದಾಖಲೆಗಳೊಂದಿಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಬಹುದಾಗಿದೆ.. ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಪ್ರಾಚಾರ್ಯರ ದೂರವಾಣಿ ಸಂಖ್ಯೆ: 6361060652 ಮತ್ತು ಸಂಸ್ಥೆಯ ಸ್ಥಿರ ದೂರವಾಣಿ ಸಂಖ್ಯೆ: 08256-200606 ನ್ನು ಸಂಪರ್ಕಿಸಬಹುದಾಗಿದೆ

ವಿಷೇಶ ಸೂಚನೆ:
೧) ಎಸ್.ಎಸ್.ಎಲ್.ಸಿ ಮಾರ್ಕ್ಸ್ ಕಾರ್ಡ್. (Temporary/Xerox/Internet Extract copy with Head Master Signature and Seal.)
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
೩) ಆಧಾರ ಕಾರ್ಡ್.
೪) ಗ್ರಾಮೀಣ ಪ್ರಮಾಣ ಪತ್ರ (೧ನೇ ತರಗತಿಯಿಂದ ೧೦ನೇ ತರಗತಿಯವರೆಗೆ)BEO ಸಹಿ ಹಾಗೂ ಸೀಲ್ ನೊಂದಿಗೆ – ಮೀಸಲಾತಿ ಬಯಸುವವರಿಗೆ ಮಾತ್ರ
೫) ಕನ್ನಡ ಮಾಧ್ಯಮ ಪ್ರಮಾಣ ಪತ್ರ (೧ರಿಂದ ೧೦ನೇ ತರಗತಿಯವರೆಗೆ)BEO ಸಹಿ ಹಾಗೂ ಸೀಲ್ ನೊಂದಿಗೆ.- – ಮೀಸಲಾತಿ ಬಯಸುವವರಿಗೆ ಮಾತ್ರ
೬) ವ್ಯಾಸಂಗ ಪ್ರಮಾಣ ಪತ್ರ , ( ಕ್ರಮ ಸಂಖ್ಯೆ 4(Rural Certificate) ಮತ್ತು ೫(Kannda Medium Certificate) ರ ಪ್ರಮಾಣಪತ್ರಗಳು ಇಲ್ಲದೇ ಇದ್ದಾಗ (Compulsory) , BEO ಸಹಿ ಹಾಗೂ ಸೀಲ್ ನೊಂದಿಗೆ.
೭) ಫೋಟೋ (ಭಾವಚಿತ್ರ ).
೮) ಮೊಬೈಲ್ ನಂಬರ್ .
೯) ವಿದ್ಯಾರ್ಥಿಯ ವೈಯಕ್ತಿಕ ಈ ಮೇಲ್ ವಿಳಾಸ

Related posts

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya
error: Content is protected !!