25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಏಕಾಏಕಿ ಮೇ 18ರಂದು ಮಧ್ಯರಾತ್ರಿ ಮನೆಯಿಂದ ಬಂಧಿಸಿರುವುದರ ವಿರುದ್ಧ ಇಂದು (ಮೇ20) ಬೆಳಿಗ್ಗೆ 11.30 ರಿಂದ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ತಿಳಿಸಿದೆ.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!