27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya
error: Content is protected !!