37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya
error: Content is protected !!