22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya
error: Content is protected !!