September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya
error: Content is protected !!