23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಕೊಕ್ಕಡ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ನರೇಗಾದಲ್ಲಿ ಮಾನವ ದಿನ ಪ್ರಗತಿ ಸಾಧಿಸುವಕ್ಕಾಗಿ ಹೆಚ್ಚಾಗಿ ಸಾರ್ವಜನಿಕ ಕಾಮಗಾರಿಗಳಲ್ಲಿ ಭಾಗವಹಿಸಿ, ತಮ್ಮ ಗ್ರಾ. ಪಂ ಅಭಿವೃದ್ಧಿ ಪಡಿಸಿಕೊಳ್ಳಿ. ನರೇಗಾ ಯೋಜನೆಯಿಂದ ಸಿಗುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಯನಿರ್ವಹಾಧಿಕಾರಿಯವರು ತಿಳಿಸಿದರು.


ಈ ಸಂದರ್ಭ ರೋಜ್ ಗಾರ್ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ ,ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ ಸಿಬ್ಬಂದಿಗಳಾದ ಕೇಶವ, ಗುಣಾಶೀಲ ಬಿ, ರಾಜೇಶ್ವರಿ ಹೆಚ್, ನಿರ್ಮಲ, ಸಂಜೀವಿನಿ ಯಂ.ಬಿ.ಕೆ ಯಶೋಧ, ಎಲ್. ಸಿ. ಆರ್. ಪಿ ಗಾಯತ್ರಿ, ಪಶು ಸಖಿ ದೀಪಿಕಾ, ಕೃಷಿ ಸಖಿ ನವ್ಯ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!