23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಕೊಕ್ಕಡ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ನರೇಗಾದಲ್ಲಿ ಮಾನವ ದಿನ ಪ್ರಗತಿ ಸಾಧಿಸುವಕ್ಕಾಗಿ ಹೆಚ್ಚಾಗಿ ಸಾರ್ವಜನಿಕ ಕಾಮಗಾರಿಗಳಲ್ಲಿ ಭಾಗವಹಿಸಿ, ತಮ್ಮ ಗ್ರಾ. ಪಂ ಅಭಿವೃದ್ಧಿ ಪಡಿಸಿಕೊಳ್ಳಿ. ನರೇಗಾ ಯೋಜನೆಯಿಂದ ಸಿಗುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಯನಿರ್ವಹಾಧಿಕಾರಿಯವರು ತಿಳಿಸಿದರು.


ಈ ಸಂದರ್ಭ ರೋಜ್ ಗಾರ್ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ ,ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ ಸಿಬ್ಬಂದಿಗಳಾದ ಕೇಶವ, ಗುಣಾಶೀಲ ಬಿ, ರಾಜೇಶ್ವರಿ ಹೆಚ್, ನಿರ್ಮಲ, ಸಂಜೀವಿನಿ ಯಂ.ಬಿ.ಕೆ ಯಶೋಧ, ಎಲ್. ಸಿ. ಆರ್. ಪಿ ಗಾಯತ್ರಿ, ಪಶು ಸಖಿ ದೀಪಿಕಾ, ಕೃಷಿ ಸಖಿ ನವ್ಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya
error: Content is protected !!