23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಸ್ಸು ಕೆಟ್ಟು ನಿಂತಾ ಪರಿಣಾಮ ನೂರಾರು ವಾಹನಗಳು ಫುಲ್ ಟ್ರಾಫಿಕ್ ಜಾಮ್ ಯಾಗಿದ್ದು ಇದರ ಮದ್ಯ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಸಹಾ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಪರದಾಡುವಂತಾಯಿತು.

ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ವಿಷಯ ತಿಳಿದ ಹೈವೇ ಪೆಟ್ರೋಲ್ ನ ಎ.ಎಸ್.ಐ ಶಶಿ ಮತ್ತು ಪೊಲೀಸ್ ವಾಹನ ಚಾಲಕ ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಹಾಸ ಪಟ್ಟರು.

Related posts

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!