25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಸ್ಸು ಕೆಟ್ಟು ನಿಂತಾ ಪರಿಣಾಮ ನೂರಾರು ವಾಹನಗಳು ಫುಲ್ ಟ್ರಾಫಿಕ್ ಜಾಮ್ ಯಾಗಿದ್ದು ಇದರ ಮದ್ಯ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಸಹಾ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಪರದಾಡುವಂತಾಯಿತು.

ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ವಿಷಯ ತಿಳಿದ ಹೈವೇ ಪೆಟ್ರೋಲ್ ನ ಎ.ಎಸ್.ಐ ಶಶಿ ಮತ್ತು ಪೊಲೀಸ್ ವಾಹನ ಚಾಲಕ ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಹಾಸ ಪಟ್ಟರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!