September 6, 2026
ಧಾರ್ಮಿಕ

ತುಳು ಚಿತ್ರರಂಗದ ಖ್ಯಾತ ನಟ ಅರವಿಂದ್ ಬೋಳಾರ್ ಸುಯ೯ ದೇವಸ್ಥಾನಕ್ಕೆ ಭೇಟಿ


ಬೆಳ್ತಂಗಡಿ: ತುಳು ಚಿತ್ರರಂಗದ ತುಳುನಾಡ ಮಾಣಿಕ್ಯ ಎಂದೇ ಪ್ರಖ್ಯಾತಿಯಾಗಿರುವ, ಅರವಿಂದ್ ಬೋಳಾರ್ ಇವರು ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯಕ್ಕೆ ಇಂದು ಮೇ 20ರಂದು ಭೇಟಿ ನೀಡಿದರು.

ಮಗಳ ವಿವಾಹದ ಕುರಿತು,ಮಣ್ಣಿನ ಹರಕೆ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು, ಜೊತೆಗೆ ಅರವಿಂದ್ ಬೋಳಾರ್ ಅವರ ಪತ್ನಿ ಹಾಗೂ ನವವಿವಾಹಿತ ದಂಪತಿಗಳು ಪಾಲ್ಗೊಂಡಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya
error: Content is protected !!